ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm