ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm