ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am