ಬ್ರೇಕಿಂಗ್ ನ್ಯೂಸ್
26-10-22 07:29 pm HK News Desk ಕರ್ನಾಟಕ
ಮಡಿಕೇರಿ, ಅ.26 : ಇಲ್ಲಿನ ಗಾಳಿಬೀಡು ಗ್ರಾಮದಲ್ಲಿ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ಪತ್ತೆಯಾಗಿದೆ.
ಆಫ್ರಿಕನ್ ಹಂದಿ ಜ್ವರ ಎಂದು ದೃಢ ಪಡುತ್ತಲೇ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಗಾಳಿಬೀಡು ಗ್ರಾಮದ ಬಿ.ಸಿ.ಗಣೇಶ್ ಅವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಹಂದಿಗಳಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆದಿತ್ತು.
ಹಂದಿ ಸಾಕಾಣಿಕೆ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ. 10 ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ಅಲ್ಲದೆ, ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡುವಂತೆ ಆದೇಶ ಮಾಡಲಾಗಿದೆ. ಕೊಡಗು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಂಡಿದ್ದಾರೆ.
A case of African swine flu disease has been confirmed at a village in Kodagu on Tuesday. Swine flu was was diagnosed in a pig farm run by BC Ganesha in Galibeedu village near Madikeri. Kodagu deputy commissioner Sateesha BC has sent a team of the livestock disease monitoring committee to the spot and took strict measures to prevent the spread of the of the disease to other places.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm