ಬ್ರೇಕಿಂಗ್ ನ್ಯೂಸ್
26-10-22 07:29 pm HK News Desk ಕರ್ನಾಟಕ
ಮಡಿಕೇರಿ, ಅ.26 : ಇಲ್ಲಿನ ಗಾಳಿಬೀಡು ಗ್ರಾಮದಲ್ಲಿ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ಪತ್ತೆಯಾಗಿದೆ.
ಆಫ್ರಿಕನ್ ಹಂದಿ ಜ್ವರ ಎಂದು ದೃಢ ಪಡುತ್ತಲೇ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಗಾಳಿಬೀಡು ಗ್ರಾಮದ ಬಿ.ಸಿ.ಗಣೇಶ್ ಅವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಹಂದಿಗಳಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆದಿತ್ತು.
ಹಂದಿ ಸಾಕಾಣಿಕೆ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ. 10 ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ಅಲ್ಲದೆ, ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡುವಂತೆ ಆದೇಶ ಮಾಡಲಾಗಿದೆ. ಕೊಡಗು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಂಡಿದ್ದಾರೆ.
A case of African swine flu disease has been confirmed at a village in Kodagu on Tuesday. Swine flu was was diagnosed in a pig farm run by BC Ganesha in Galibeedu village near Madikeri. Kodagu deputy commissioner Sateesha BC has sent a team of the livestock disease monitoring committee to the spot and took strict measures to prevent the spread of the of the disease to other places.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm