ಬ್ರೇಕಿಂಗ್ ನ್ಯೂಸ್
28-10-22 05:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯದಲ್ಲಿ ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡುಬಂದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಅರೇಬಿಕ್ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಹೀಗಾಗಿ ಆ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಹೀಗೆ ಆಗಬಾರದು ಎಂದರು.
A new circular has been released by Karnataka for the survey of all Arabic schools operating inside the state that are overseen by the state education department. In the state, there are 203 aided and unaided schools and pre-university colleges that teach Arabic, most of which are located in northern Karnataka and the coastal regions. In the state of Karnataka, Arabic schools recently underwent a survey.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm