ಬ್ರೇಕಿಂಗ್ ನ್ಯೂಸ್
29-10-22 05:21 pm HK News Desk ಕರ್ನಾಟಕ
ಶಿವಮೊಗ್ಗ, ಅ.29: ಶಾಲೆಯಲ್ಲಿ ಆಟ ಆಡುವಾಗ ಪ್ರಜ್ಞೆ ತಪ್ಪಿ ಬಿದ್ದ ಬಾಲಕ ಮತ್ತೆ ಕಣ್ಣು ತೆರೆಯಲೇ ಇಲ್ಲ. ಪುಟ್ಟ ಮಗನ ಅಗಲಿಕೆಯ ನೋವಿನಲ್ಲೂ ಸಹ ಆತನ ಕುಟುಂಬದವರು ಬಾಲಕನ ಕಣ್ಣು ದಾನ ಮಾಡುವ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಸವಾಪುರ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಾಲಕ ಆರ್ಯನ್ (7) ಎರಡನೇ ತರಗತಿ ಓದುತ್ತಿದ್ದ. ಈತನ ತಾಯಿ ಅದೇ ಶಾಲೆಯಲ್ಲಿ ಬಿಸಿಯೂಟ ತಯಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಕೂಲಿ ಕೆಲಸ ಮಾಡುತ್ತಾರೆ. ಗುರುವಾರ ಬೆಳಗ್ಗೆ ಶಾಲೆಯಲ್ಲಿ ಆಟವಾಡುತ್ತಿದ್ದ ಆರ್ಯನ್ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದ.
ತಕ್ಷಣ ಬಾಲಕನನ್ನು ಸಮೀಪದ ರಿಪ್ಪನಪೇಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಅಲ್ಲಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಬಾಲಕ ಮೃತಪಟ್ಟಿದ್ದಾನೆ. ಏಕಾಏಕಿ ಜ್ವರ ಜಾಸ್ತಿ ಆಗಿರುವುದೇ ಬಾಲಕನ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಬಳಿಕ ಕುಟುಂಬದವರು ಬಾಲಕನ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
Shivamogga A seven year old boy falls after being unconscious in school while playing, and dies in hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm