ಬ್ರೇಕಿಂಗ್ ನ್ಯೂಸ್
29-10-22 06:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.29: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ದೊಡ್ಮನೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು.
ಅಪ್ಪು ನೆನೆದು ಪತ್ನಿ ಅಶ್ವಿನಿ ಭಾವುಕರಾದರು. ಶಿವರಾಜ್ಕುಮಾರ್ ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು. ಇನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಟ್ವೀಟ್ ಮಾಡಿದ್ದಾರೆ.





ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ. ಡಾ ಪುನೀತ್ ರಾಜ್ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ. ಅವರ ಚಲನಚಿತ್ರಗಳು, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ನಮ್ಮ ಬಳಿಯೇ ಇದ್ದಾರೆ. ಅವರು ಎಂದಿಗೂ ನಮ್ಮನ್ನು ತೊರೆದಿಲ್ಲ ಎಂದು ನಮಗೆ ಅನಿಸುತ್ತದೆ. ಅವರು ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಅಂತಾ ಮೊದಲ ಸಾಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಅಪ್ಪು ಸಮಾಧಿ ಬಳಿ ಜನಸಾಗರ:
ಪುನೀತ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರುತ್ತಿದೆ. ಅಪ್ಪು ಸಮಾಧಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ. ಸಮಾಧಿ ಪೂರ್ತಿ ಹಸಿರು ಶ್ವೇತಾಂಬರಿ ವರ್ಣದ ಹೂಗಳಿಂದ ಸಿಂಗಾರಗೊಂಡಿದೆ.
ಪುನೀತ್ ನೆನೆದು ಅಭಿಮಾನಿಗಳು ಕಣ್ಣೀರು: ನಿನ್ನೆಯಷ್ಟೇ ಅಪ್ಪು ಅಭಿನಯದ, ಅಭಿನಯಕ್ಕಿಂತ ಹೆಚ್ಚು ಜೀವಿಸಿದ ಗಂಧದ ಗುಡಿ ಸಿನಿಮಾ ರಿಲೀಸ್ ಆಗಿದೆ. ಅಭಿಮಾನಿಗಳು ಅಪ್ಪು ಜರ್ನಿ ಕಂಡು ಭಾವುಕರಾಗುತ್ತಿದ್ದಾರೆ. ಇಂದು ಅಪ್ಪು ಅಭಿಮಾನಿಗಳಿಗೆ ಸಮಾಧಿ ಬಳಿ ಅಭಿಮಾನಿಗಳಿಗೆ ಅನ್ನದಾನದ ವ್ಯವಸ್ಥೆ ಕೂಡ ಮಾಡಲಾಗಿದೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ.
— Arvind Kejriwal (@ArvindKejriwal) October 29, 2022
I profoundly remember the Icon - Dr Puneeth Rajkumar on his death anniversary.
His movies, songs, kindness & social works make us feel he never left us. He will always be a power star of #Karunadu #AppuLivesOn #DrPunithRajkumar
Today is the first death anniversary of popular sandalwood star Puneeth Rajkumar. The family members of Dr. Rajkumar visited the Appu’s samadhi located at the Kanteerava Studio and offered pooja and prayers. The family members offered Appu’s favourite food and snacks and offered their prayers as per the rituals. The family first offered pooja to the samadhis of Dr. Rajkumar and Parvathamma Rajkumar. Shivarajkumar, Raghavendra Rajkumar, Geetha Shivrajkumar, Puneeth’s wife Ashwini, Poornima, Lakshmi, Vinay Rajkumar, Chinnegowda and Govindaraju accompanied.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm