ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.
2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.
ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm