ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.

2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.

ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm