ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm