ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm