ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm