ಬ್ರೇಕಿಂಗ್ ನ್ಯೂಸ್
30-10-22 02:02 pm HK News Desk ಕರ್ನಾಟಕ
ಬೆಂಗಳೂರು, ಅ.30: ಕರ್ನಾಟಕದಲ್ಲಿ ಹಿರಿಯ ಸಾಹಿತಿಗಳು ಮತ್ತು ಕಲಾವಿದರಿಗೆ ಮಾಸಾಶನ ಮಂಜೂರು ಮಾಡಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ.
ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಿರಿಯ ಸಾಹಿತಿಗಳು, ಕಲಾವಿದರಿಗೆ ತಲಾ ಎರಡು ಸಾವಿರ ರೂ. ಮಾಸಾಶನ ನೀಡಲು ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಸೆಪ್ಟಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡುವಂತೆ ಸರ್ಕಾರ ತಿಳಿಸಿದೆ. 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ಮಾಸಾಶನ ಮಂಜೂರು ಮಾಡಿತ್ತು.
ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ಈ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.
Two thousand rupees pension for senior kannada writers and artists in Karnataka announces karnataka government.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am