ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm