ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm