ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm