ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm