ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.



ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm