ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.



ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am