ಬ್ರೇಕಿಂಗ್ ನ್ಯೂಸ್
31-10-22 10:49 pm HK News Desk ಕರ್ನಾಟಕ
ಹುಬ್ಬಳ್ಳಿ, ಅ 31 : ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಎಲ್ಲಾ-ಗುತ್ತಿಗೆದಾರರು ಕಾಂಗ್ರೆಸ್ ಏಜೆಂಟರು. ಇದೆಲ್ಲಾ ಸಿದ್ದರಾಮಣ್ಣನ ಒಳ ತಂತ್ರಗಾರಿಕೆ. ಸಾಕ್ಷಿ ಪುರಾವೆ ಕೊಡಿ, ಇಲ್ಲವೇ ಲೋಕಾಯುಕ್ತಕ್ಕೆ ದೂರು ಕೊಡಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, "ಕೇವಲ ಮಾಧ್ಯಮದವರ ಮುಂದೆ ಮಾತಾಡೋದಲ್ಲ ಕಾಂಗ್ರೆಸ್ ಲೋಕಾಯುಕ್ತದ ಜೀವ ತೆಗೆದಿತ್ತು, ನಾವು ಓಪನ್ ಮಾಡಿದೀವಿ, ನೀವು ಬೇಕಾದರೆ ಕೇಸ್ ಕೊಡಿ. ನಂತರ ತನಿಖೆಯಾಗುತ್ತದೆ. ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿರುವ ಗುತ್ತಿಗೆದಾರರು ಕಾಂಗ್ರೆಸ್ ಏಜೆಂಟರು ಮಾಡುತ್ತಿರುವ ಕೆಲಸ. ಕಾಂಗ್ರೆಸ್ನಲ್ಲಿ ಅತೀ ಹೆಚ್ಚು ಗುತ್ತಿಗೆದಾರರು ಇದ್ದಾರೆ, ಅವರೆಲ್ಲರೂ ಕಾಂಗ್ರೆಸ್ನಿಂದ ಟಿಕೆಟ್ ಕೇಳಲು ತಯಾರಾಗಿದ್ದಾರೆ. ಡಿಕೆಶಿ-ಸಿದ್ದರಾಮಯ್ಯ ಗುತ್ತಿಗೆದಾರರಿಗೆ ನಿಮಗೆ ಟಿಕೆಟ್ ಬೇಕೆಂದರೆ ಇಂತ ಕೆಲಸ ಮಾಡಿ ಎಂದು ಹೇಳಿರಬಹುದು" ಎಂದು ತಿಳಿಸಿದರು.

"ಸಿದ್ದರಾಮಯ್ಯ ಭ್ರಷ್ಟಾಚಾರದ ಕುರಿತು ನಮ್ಮ ಬಳಿ ಫೈಲ್ ಹಲವು ಫೈಲ್ಗಳಿವೆ. ಸಮಯ ಬರಲಿ ನಾವೆಲ್ಲ ದಾಖಲೆ ಸಂಗ್ರಹ ಮಾಡುತ್ತಿದ್ದೀವಿ. ಈಗಾಗಲೇ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ. 2ನೇ ದೂರಿನಲ್ಲಿ 1.3 ಕೋಟಿ ರೂ. ಚೆಕ್ ಬಹಿರಂಗವಾಗಿದೆ, ಇನ್ನು ಹತ್ತಾರು ದಾಖಲೆಗಳಿವೆ, ಸಮಯ ಬರಲಿ ನಾವು ತೋರುಸುತ್ತೇವೆ. ದಾಖಲೆ ಇಟ್ಕೊಂಡು ನಾವು ಹೋಗುತ್ತೇವೆ" ಎಂದು ಕಟೀಲು ಎಚ್ಚರಿಕೆ ನೀಡಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ವಿಜಯಪುರ ಹಾಗೂ ಕೊಳ್ಳೆಗಾಲದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ. ಇಡೀ ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆದ್ದಿದೆ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆ ತಿಳಿಸುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನ ಮೆಚ್ಚಿದಾರೆ ಅನ್ನೋದಕ್ಕೆ ಇದು ಉದಾಹರಣೆ. ಅಲ್ಲದೆ ಕಾಂಗ್ರೆಸ್ನವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು, ಆದರೆ ಜನತೆ ಅದನ್ನು ಸುಳ್ಳು ಎಂದು ಜನರು ಮತ ನೀಡುವ ಮೂಲಕ ಅದನ್ನು ಸುಳ್ಳು ಮಾಡಿದ್ದಾರೆ. ಮುಂದಿನ ಚುನಾಚಣೆಗೆ ಇದು ದಿಕ್ಸೂಚಿ ಎಂದು ಕಟೀಲು ವಿಶ್ವಾಸ ವ್ಯಕ್ತಪಡಿಸಿದರು.
We have many files of Siddaramaiah over Corruption slams Nalin Kumar in Hubbali.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm