ಬ್ರೇಕಿಂಗ್ ನ್ಯೂಸ್
02-11-22 01:43 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಕಿಕ್ ಬ್ಯಾಕ್ ಪಡೆದಿದ್ದಾರೆಂದು ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಸಾಲದ ರೂಪದಲ್ಲಿ 1.3 ಕೋಟಿ ರೂ. ಹಣ ಪಡೆದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ಎಂಬವರು ನೇಮಕವಾಗಿದ್ದರು. ಅದಕ್ಕಾಗಿ ವಿವೇಕಾನಂದ ಬಳಿಯಿಂದ 1.3 ಕೋಟಿ ರೂ. ಪಡೆದಿದ್ದಾರೆಂದು ಆರೋಪ ಕೇಳಿಬಂದಿದೆ.

ವಿವೇಕಾನಂದ ಬಳಿ 1.3 ಕೋಟಿ ರೂ.ವನ್ನು ಚೆಕ್ ಮೂಲಕ ಪಡೆದಿದ್ದಾಗಿ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಮೂರು ವರ್ಷದ ಅವಧಿಗೆ ಉಸ್ತುವಾರಿ ನೇಮಕ ಮಾಡಿ ಸಿದ್ದರಾಮಯ್ಯ ಆದೇಶ ಮಾಡಿದರು. ಇದಕ್ಕಾಗಿ ಕಿಕ್ ಬ್ಯಾಕ್ ಪಡೆದಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಮಾಹಿತಿಯಲ್ಲಿ ಸಿದ್ದರಾಮಯ್ಯ, ತಾನು ವಿವೇಕಾನಂದ ಬಳಿಯಿಂದ ಸಾಲ ಪಡೆದಿದ್ದಾಗಿ ಮಾಹಿತಿ ನೀಡಿದ್ದರು.
ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ, ಅಧಿಕಾರದಲ್ಲಿದ್ದವರು ಯಾವುದೇ ಹುದ್ದೆ ನೀಡಿ ಉಡುಗೊರೆ, ಚೆಕ್ ಪಡೆಯುವಂತಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13 ಅಡಿ ದುಡ್ಡು ಪಡೆದಿರೋದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎನ್ ಆರ್ ರಮೇಶ್ ಅವರು ದೂರು ನೀಡಿದ್ದು ತನಿಖೆಗೆ ಆಗ್ರಹಿಸಿದ್ದಾರೆ.
He alleged that Siddaramaiah had made L Vivekananda, a hotelier from Mysuru, the steward of Bangalore Turf Club after receiving Rs 1,30,00,000 from him through a cheque. “I am of the opinion that Siddaramaiah received the money from Vivekanand only to make him a Steward of Bangalore Turf Club.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am