ಬ್ರೇಕಿಂಗ್ ನ್ಯೂಸ್
04-08-20 08:12 am Headline Karnataka News Network ಕರ್ನಾಟಕ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಯಡಿಯೂರಪ್ಪ ಅವರು ಕೊರೊನಾ ದೃಢವಾದ ತಕ್ಷಣ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.
ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ. ಪ್ರೋಟೋಕಾಲ್ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm