ಬ್ರೇಕಿಂಗ್ ನ್ಯೂಸ್
04-08-20 08:12 am Headline Karnataka News Network ಕರ್ನಾಟಕ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮುಸ್ಲಿಂ ಬಾಂಧವರು ದರ್ಗಾದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ನಗರದ ಕೋರ್ಟ್ ವೃತ್ತದ ಬಳಿ ಇರುವ ಹಜ್ರತ್ ಸಯ್ಯದ್ ಶಾ ಅಲೀಂ ದಿವಾನ್ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದರು. ಅಲ್ಲಾಗೆ ಹೂವಿನ ಚಾದರ ಹಾಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಯಡಿಯೂರಪ್ಪ ಅವರು ಕೊರೊನಾ ದೃಢವಾದ ತಕ್ಷಣ ಆಗಸ್ಟ್ 2 ರಂದು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.
ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ಸಿಎಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ. ಪ್ರೋಟೋಕಾಲ್ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm