ಬ್ರೇಕಿಂಗ್ ನ್ಯೂಸ್
04-11-22 09:46 pm HK News Desk ಕರ್ನಾಟಕ
ಕಾರವಾರ, ನ.4 : ಸೇನಾ ಸಮವಸ್ತ್ರ ಧರಿಸಿಕೊಂಡು ತಾನು ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಅಧಿಕಾರಿಯೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ವ್ಯಕ್ತಿ.
ಪ್ರತೀ ದಿನ ಸೇನಾ ಸಮವಸ್ತ್ರ ಧರಿಸಿಕೊಂಡು ಬೈಕ್ನಲ್ಲೇ ಕಾರವಾರ, ಸೌತ್ ಗೋವಾ ಸುತ್ತಾಡುತ್ತಿದ್ದ ಈ ವ್ಯಕ್ತಿ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದಿದ್ದಾನೆ. ಹಲವರಿಂದ 65,000 ರೂ., 35,000 ರೂ. ಹೀಗೆ ಹಣ ಪಡೆದು ವಂಚಿಸಿರುವ ಹಾಕಿರುವ ಈ ವ್ಯಕ್ತಿ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದರು. ಒಬ್ಬರಿಂದಂತೂ 4 ಲಕ್ಷ ರೂ. ಪಡೆದಿದ್ದ. ಕಾರವಾರ ಕಡವಾಡ ಮಾರುತಿ ನಗರದ ಪ್ರಸಾದ್ ಎಂಬಾತನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ 35,000 ರೂ. ಪಡೆದಿದ್ದ.
ಈತನ ಚಟುವಟಿಕೆಯನ್ನು ಗಮನಿಸುತ್ತಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ನಿಗಾ ಇರಿಸಿದ್ದರು. ನಕಲಿ ಅನ್ನುವುದು ತಿಳಿಯುತ್ತಿದ್ದಂತೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯಲ್ಲಿ 66,000 ರೂ. ನಗದು ಸಿಕ್ಕಿದ್ದು, ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Karwar Man cheats people stating that he is a Military officer and has been arrested by the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm