ಬ್ರೇಕಿಂಗ್ ನ್ಯೂಸ್
04-11-22 11:00 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.4:ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13 ಹಾಗೂ ನ.14 ರಂದು ಪ್ರವಾಸಿಗರ ಪ್ರವೇಶ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಮಾಡಿದೆ.
ದತ್ತಮಾಲೆ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ನ.13 ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 13 ರ ಬೆಳಗ್ಗೆ 6 ರಿಂದ ನ.14 ರ ಬೆಳಗ್ಗೆ 10 ಗಂಟೆ ವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಆದ್ದರಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗರಿ, ದತ್ತಪೀಠಕ್ಕೆ ಬರಲು ಪ್ಲ್ಯಾನ್ ಹಾಕಿಕೊಂಡವರು ಈ ಎರಡು ದಿನ ಭೇಟಿ ನೀಡದಿರುವುದು ಒಳ್ಳೆಯದು.
ದತ್ತಪೀಠದಲ್ಲಿ ಹಿಂದು ಅರ್ಚಕರ ನೇಮಕಕ್ಕೆ ಗಡುವು
ಇದೇ ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ ನೀಡಿದೆ. ನ.13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿಪಡಿಸಿದ್ದು ಆ ದಿನದ ಒಳಗೆ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಶ್ರೀರಾಮ ಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲಿನಂತೆ ಆದೇಶ ಹೊರಡಿಸಿತ್ತು.
Chikmagaluru Dattatreya peeta entry restricted after Nov 13 and 14, preparation for Datamale
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm