ಬ್ರೇಕಿಂಗ್ ನ್ಯೂಸ್
05-11-22 07:47 pm HK News Desk ಕರ್ನಾಟಕ
ಬೆಂಗಳೂರು, ನ.5: ಭೂತಾರಾಧನೆ ಸಮಯದಲ್ಲಿ ದೇವರು ಮೈಯಲ್ಲಿ ಬರೋದು ಸತ್ಯ ಅಲ್ಲವೇ ಅಲ್ಲ. ಕಾಂತಾರ ಸಿನಿಮಾದಲ್ಲಿ ತೋರಿಸಿದ್ದು ಸತ್ಯ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಕೊಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ದೈವಾರಾಧನೆ ಹೆಸರಲ್ಲಿ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓʼ ಅಂತ ಚೀರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ.
ʻಕಾಂತಾರʼ ಚಿತ್ರದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತ್ಯವನ್ನು ನೇರವಾಗಿ ಹೇಳಿದರೆ ಆತನನ್ನು ಕೊಂದು ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ಧಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ.
Daiva Aradhane is a false belief, govt should have not given pension for Daiva Narthakas says social activist Lalitha Naik saprks controversy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm