ಬ್ರೇಕಿಂಗ್ ನ್ಯೂಸ್
05-11-22 07:47 pm HK News Desk ಕರ್ನಾಟಕ
ಬೆಂಗಳೂರು, ನ.5: ಭೂತಾರಾಧನೆ ಸಮಯದಲ್ಲಿ ದೇವರು ಮೈಯಲ್ಲಿ ಬರೋದು ಸತ್ಯ ಅಲ್ಲವೇ ಅಲ್ಲ. ಕಾಂತಾರ ಸಿನಿಮಾದಲ್ಲಿ ತೋರಿಸಿದ್ದು ಸತ್ಯ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಕೊಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ದೈವಾರಾಧನೆ ಹೆಸರಲ್ಲಿ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓʼ ಅಂತ ಚೀರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ.
ʻಕಾಂತಾರʼ ಚಿತ್ರದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತ್ಯವನ್ನು ನೇರವಾಗಿ ಹೇಳಿದರೆ ಆತನನ್ನು ಕೊಂದು ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ಧಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ.
Daiva Aradhane is a false belief, govt should have not given pension for Daiva Narthakas says social activist Lalitha Naik saprks controversy.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm