ಬ್ರೇಕಿಂಗ್ ನ್ಯೂಸ್
05-11-22 07:47 pm HK News Desk ಕರ್ನಾಟಕ
ಬೆಂಗಳೂರು, ನ.5: ಭೂತಾರಾಧನೆ ಸಮಯದಲ್ಲಿ ದೇವರು ಮೈಯಲ್ಲಿ ಬರೋದು ಸತ್ಯ ಅಲ್ಲವೇ ಅಲ್ಲ. ಕಾಂತಾರ ಸಿನಿಮಾದಲ್ಲಿ ತೋರಿಸಿದ್ದು ಸತ್ಯ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಕೊಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ದೈವಾರಾಧನೆ ಹೆಸರಲ್ಲಿ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓʼ ಅಂತ ಚೀರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ.
ʻಕಾಂತಾರʼ ಚಿತ್ರದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತ್ಯವನ್ನು ನೇರವಾಗಿ ಹೇಳಿದರೆ ಆತನನ್ನು ಕೊಂದು ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ಧಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ.
Daiva Aradhane is a false belief, govt should have not given pension for Daiva Narthakas says social activist Lalitha Naik saprks controversy.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am