ಬ್ರೇಕಿಂಗ್ ನ್ಯೂಸ್
05-11-22 07:47 pm HK News Desk ಕರ್ನಾಟಕ
ಬೆಂಗಳೂರು, ನ.5: ಭೂತಾರಾಧನೆ ಸಮಯದಲ್ಲಿ ದೇವರು ಮೈಯಲ್ಲಿ ಬರೋದು ಸತ್ಯ ಅಲ್ಲವೇ ಅಲ್ಲ. ಕಾಂತಾರ ಸಿನಿಮಾದಲ್ಲಿ ತೋರಿಸಿದ್ದು ಸತ್ಯ ಅಲ್ಲ. ದೈವ ನರ್ತಕರಿಗೆ ಸರ್ಕಾರ ಎರಡು ಸಾವಿರ ರೂಪಾಯಿ ಮಾಸಾಶನ ಕೊಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ದೈವಾರಾಧನೆ ಹೆಸರಲ್ಲಿ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓʼ ಅಂತ ಚೀರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ.
ʻಕಾಂತಾರʼ ಚಿತ್ರದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ ಪಕ್ಕಾ ವಿಚಾರವಾದಿ, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡೆಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸತ್ಯವನ್ನು ನೇರವಾಗಿ ಹೇಳಿದರೆ ಆತನನ್ನು ಕೊಂದು ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ಧಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ.
Daiva Aradhane is a false belief, govt should have not given pension for Daiva Narthakas says social activist Lalitha Naik saprks controversy.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm