ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm