ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm