ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm