ಬ್ರೇಕಿಂಗ್ ನ್ಯೂಸ್
05-11-22 09:43 pm HK News Desk ಕರ್ನಾಟಕ
ದಾವಣಗೆರೆ, ನ.5: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ ಮಾಡಿ ಕಥೆ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಪ್ರಕರಣದ ಬಗ್ಗೆ ಸರಿಯಾಗಿ ತನಿಖೆ ಮಾಡದೆಯೇ ಒಬ್ಬ ಅಧಿಕಾರಿ ಹೇಳಿಕೆ ಕೊಟ್ಟಿದ್ದಾರೆ. ಆ ಅಧಿಕಾರಿ ಒಂದಂಕಿ ಲಾಟರಿ ಹಗರಣದಲ್ಲಿ ಸಸ್ಪೆಂಡ್ ಆಗಿದ್ದರು. ಅವರಿಂದ ಯಾವ ರೀತಿ ಸಮರ್ಪಕ ತನಿಖೆಯಾಗಲಿದೆ? ಸಿದ್ದರಾಮಯ್ಯ ಕಾಲದಲ್ಲಿ ಸಸ್ಪೆಂಡ್ ಆದ ಅಧಿಕಾರಿ ತನಿಖೆ ಹಾಳು ಮಾಡಿದ್ದಾರೆ ಎಂದು ಹೇಳುವ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.
ಪೊಲಿಸರು ಬೋಗಸ್ ತನಿಖೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಶವ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಸಿಸಿ ಟಿವಿ ದೃಶ್ಯ ಪತ್ತೆ ಮಾಡಿದ್ದು ನಮ್ಮ ಕಾರ್ಯಕರ್ತರು. ಚಂದ್ರಶೇಖರ್ ನದ್ದು ಕೊಲೆ. ಕೆಲ ಫೋಟೋ, ವಿಡಿಯೋಗಳನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಕಳುಹಿಸುತ್ತೇನೆ. ಪಾರದರ್ಶಕ ತನಿಖೆ ಮಾಡಿ ನ್ಯಾಯ ಕೊಡಿಸಲಿ ಎಂದು ಹೇಳಿದ್ದಾರೆ.
Renukacharyas nephew , suspended police has spoilt the case slams Renukacharya
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm