ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm