ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
18-05-24 10:25 am
HK News Desk
Devaraje Gowda, Dk Shivakumar, Kumaraswamy: ಪ...
17-05-24 10:47 pm
Ramnagara Drowning, Three killed: ರಾಮನಗರ ; ಹೊ...
17-05-24 04:55 pm
Hubballi Anjali Murder, Vishwa Arrest: ಹುಬ್ಬಳ...
17-05-24 12:30 pm
South Teachers Constituency, Srikantegowda:...
16-05-24 10:37 pm
18-05-24 11:54 am
HK News Desk
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
Girl dies inside cae, marrige Rajasthan: ಮದುವ...
16-05-24 04:30 pm
18-05-24 11:48 am
Mangalore Correspondent
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
Mangalore NIA, Terror, Ammar Abdul Rahiman, I...
16-05-24 05:38 pm
17-05-24 09:52 pm
HK News Desk
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm
Bangalore crime, Fraud, Parameshwara ministe...
17-05-24 02:09 pm