ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm