ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm