ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm