ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm