ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm