ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm