ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
![]()

'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm