ಬ್ರೇಕಿಂಗ್ ನ್ಯೂಸ್
09-11-22 06:56 pm HK News Desk ಕರ್ನಾಟಕ
ಚಾಮರಾಜನಗರ, ನ.9 : 'ಏನಿದೆ ಎಐಸಿಸಿನಲ್ಲಿ ? ಖರ್ಗೆಗೆ ಏನ್ ಕೊಟ್ಟಿದ್ದಾರೆ ಪಾಪ? ಮರದ ಕತ್ತಿ ಕೊಟ್ಟಿದ್ದಾರೆ, ಮರದ ಕತ್ತಿ ಕೊಟ್ಟು ಯುದ್ಧಕ್ಕೆ ಹೋಗು ಅಂದಿದ್ದಾರೆ..' ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯವಾಡಿದ ಸಂಸದ, ನಂತರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. 'ಐದು ವರ್ಷ ಮುಖ್ಯಮಂತ್ರಿ ಆಗಿದ್ದವರಿಗೆ ಇಂಥ ಕಡೆ ಚುನಾವಣೆಗೆ ನಿಲ್ತೀನಿ ಅಂತ ಹೇಳೋ ಧೈರ್ಯಾನೇ ಇಲ್ವಲ್ಲಾ…?' ಎಂದು ಸಿದ್ದರಾಮಯ್ಯ ತಮ್ಮ ಚುನಾವಣಾ ಕ್ಷೇತ್ರವನ್ನು ಇನ್ನೂ ಆಯ್ಕೆ ಮಾಡದೇ ಇದ್ದುದಕ್ಕೆ ಟೀಕಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿಗೆ ಹೋದ ಸಿದ್ದರಾಮಯ್ಯ ಎಂದು ಏಕವಚನದಲ್ಲಿ ಟೀಕಿಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ತಮ್ಮ ಕ್ಷೇತ್ರ ಆಯ್ಕೆಯ ಬಗ್ಗೆ ಧೈರ್ಯವಾಗಿ ಹೇಳಲಿ ಎಂದು ಪಟ್ಟು ಹಿಡಿದರು.
'ಸಿದ್ದರಾಮಯ್ಯ ಒಬ್ಬ ಅಂಜುಬುರುಕ, ರಾಜಕೀಯ ಅಲೆಮಾರಿ..' ಎಂದು ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದರು. ರಾಯಚೂರಿನಲ್ಲಿ ಮೋದಿ ಕುರಿತಂತೆ ಸಿದ್ದರಾಮಯ್ಯ ಮಾತನಾಡಿದ್ದನ್ನು ಹೇಳಿ, ಅಂದು ಟೇಬಲ್ ಕುಟ್ಟಿ ಹೇಳಿದ್ದರು, ಮೋದಿ ಪ್ರಧಾನಿ ಆಗಲ್ಲಾ ಅಂತ… ಈಗ ಏನಾಗಿದೆ…?' ಎಂದು ಪ್ರಶ್ನಿಸಿದರು.
Chamrajnagara BJP Srinivasa Prasad slams congress over position given to Mallikarjun Kharge.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm