ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm