ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm