ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.
ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.
ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm