ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm