ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm