ಬ್ರೇಕಿಂಗ್ ನ್ಯೂಸ್
09-11-22 10:55 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಹಿರೇಕೆರೂರು ಮಾಜಿ ಶಾಸಕ ಯು.ಬಿ. ಬಣಕಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು ರಾಜೀನಾಮೆ ಕುರಿತು ಬೆಂಗಳೂರಲ್ಲಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.

ಅಲ್ಲದೆ, ಸಚಿವ ಬಿ.ಸಿ. ಪಾಟೀಲ್ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಪಕ್ಷ ಬಿಡುವ ನಿರ್ಧಾರ ಮಾಡಿದ್ದೇನೆ. ಆದರೆ, ನನಗೆ ಯಡಿಯೂರಪ್ಪನವರ ಮೇಲೆ ಬೇಸರ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕಿತ್ತು. ಈ ಹಿನ್ನೆಲೆ ನಾನು ಅಂದು ಏನು ಹೇಳಿರಲಿಲ್ಲ ಎಂದೂ ಯು.ಬಿ ಬಣಕಾರ ಅವರು ಹೇಳಿದ್ದಾರೆ.

ಹಾಗೂ, ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಕಾರ್ಯಕರ್ತರ ಮಾತು ಕೇಳಿಯೇ ನಿರ್ಧಾರ ಮಾಡಿದ್ದೇನೆ. ಇನ್ನು, ಕಾರ್ಯಕರ್ತರ ಮಾತಿನ ಪ್ರಕಾರ ನಾನು 6 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು ಎಂದೂ ಹಿರೇಕೆರೂರು ಮಾಜಿ ಶಾಸಕರು ಹೇಳಿದ್ದಾರೆ. ಬಣಕಾರ ಅವರು ಹಿರೇಕೆರೂರ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP, says BC torture reason to quit party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm